*ವಿಮಾನ ಪ್ರಯಾಣದ ವೇಳೆ ರಾಮ ನಾಮ ಜಪಿಸಿದ ಸಚಿವ; 20 ವರ್ಷಗಳಿಂದ ರಾಮ ಕೋಟಿ ಬರೆಯುತ್ತಿದ್ದೇನೆ ಎಂದ ಕಾಂಗ್ರೆಸ್ ನಾಯಕ*

ಪ್ರಗತಿವಾಹಿನಿ ಸುದ್ದಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಈ ನಡುವೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿರುವ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಿಲುವನ್ನು ವಿಪಕ್ಷ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದರೆ, ಮತ್ತೊಂದೆಡೆ ಸ್ವಪಕ್ಷ ಕಾಂಗ್ರೆಸ್ ನ ಕೆಲ ನಾಯಕರು ಕೂಡ ಇಂತಹ ನಿರ್ಧರ ಸರಿಯಲ್ಲ ಎನ್ನುತ್ತಿದ್ದಾರೆ. ಈ ಎಲ್ಲಾ ಬೆಳವಣಿಗಳ ಮಧ್ಯೆ ಆಹಾರ … Continue reading *ವಿಮಾನ ಪ್ರಯಾಣದ ವೇಳೆ ರಾಮ ನಾಮ ಜಪಿಸಿದ ಸಚಿವ; 20 ವರ್ಷಗಳಿಂದ ರಾಮ ಕೋಟಿ ಬರೆಯುತ್ತಿದ್ದೇನೆ ಎಂದ ಕಾಂಗ್ರೆಸ್ ನಾಯಕ*