*ಸಚಿವ ಕೆ.ಜೆ ಜಾರ್ಜ್ ಎಸ್ಕಾರ್ಟ್ ವಾಹನ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಬರ ವೀಕ್ಷಣೆಗೆ ತೆರಳಿದ್ದ ಸಚಿವ ಕೆ.ಜೆ ಜಾರ್ಜ್ ಅವರ ಬೆಂಗಾಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ ಅಮೃತ ಮಹಲ್ ಬಳಿ ಈ ಘಟನೆ ನಡೆದಿದೆ. ಸಚಿವ ಕೆ.ಜೆ. ಜಾರ್ಜ್‌ ಅವರು ಬರ ವೀಕ್ಷಣೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಅಮೃತ್ ಮಹಲ್ ಸಂವರ್ಧನ ತಳಿ ಕೇಂದ್ರದತ್ತ ವಾಹನ ತೆರಳುತ್ತಿದ್ದಾಗ, ಅವರ ಬೆಂಗಾವಲು ವಾಹನ ಕೇಂದ್ರದ ಗೇಟ್‌ಗೆ ಡಿಕ್ಕಿ ಹೊಡೆದಿದೆ.Home add -Advt ಪೊಲೀಸ್‌ ಜೀಪ್‌ನ ಚಾಲಕ ತಿರುವಿನಲ್ಲಿ ಬ್ರೇಕ್‌ ಹಾಕಲು … Continue reading *ಸಚಿವ ಕೆ.ಜೆ ಜಾರ್ಜ್ ಎಸ್ಕಾರ್ಟ್ ವಾಹನ ಅಪಘಾತ*