*ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕೇಸ್: ಸಿಐಡಿ ನೀಡಿದ ವರದಿಯೇನು?*
ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಐಡಿ, ಡಿಜಿ & ಐಜಿಪಿಗೆ ವರದಿ ನೀಡಿದೆ. ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಸಿಐಡಿ ವರದಿ ನೀಡಿದೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ ತನಗೆ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಹೇಳಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. … Continue reading *ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕೇಸ್: ಸಿಐಡಿ ನೀಡಿದ ವರದಿಯೇನು?*
Copy and paste this URL into your WordPress site to embed
Copy and paste this code into your site to embed