*ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕೇಸ್: ಸಿಐಡಿ ನೀಡಿದ ವರದಿಯೇನು?*
ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಐಡಿ, ಡಿಜಿ & ಐಜಿಪಿಗೆ ವರದಿ ನೀಡಿದೆ. ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಸಿಐಡಿ ವರದಿ ನೀಡಿದೆ ಎಂದು ತಿಳಿದುಬಂದಿದೆ.Home add -Advt ಕಳೆದ ವಿಧಾನಸಭಾ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡಿದ್ದ ಸಚಿವ ಕೆ.ಎನ್.ರಾಜಣ್ಣ ತನಗೆ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಹೇಳಿದ್ದರು. ಈ ಬಗ್ಗೆ … Continue reading *ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕೇಸ್: ಸಿಐಡಿ ನೀಡಿದ ವರದಿಯೇನು?*
Copy and paste this URL into your WordPress site to embed
Copy and paste this code into your site to embed