*ಈಶ್ವರಪ್ಪಗೆ ಕೈ ಮುಗಿದು ಕೇಳಿಕೊಳ್ತೀನಿ, ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದ ಬಿ.ವೈ.ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಬಿಜೆಪಿಗೆ ಇಕ್ಕಟ್ಟಿನ ಸ್ಥಿತಿ ಎದುರಾಗಿದೆ. ಯಾರ ಮನವೊಲಿಕೆಗೂ ಬಗ್ಗದ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತ ಎಂದಿದ್ದಾರೆ.Home add -Advt ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನೋವು ಮರೆತು ಪಕ್ಷದೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ. ಈಶ್ವರಪ್ಪನವರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಏನೇ ನೋವುಗಳಿದ್ದರೂ ಎಲ್ಲವನ್ನೂ ಮರೆತು … Continue reading *ಈಶ್ವರಪ್ಪಗೆ ಕೈ ಮುಗಿದು ಕೇಳಿಕೊಳ್ತೀನಿ, ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದ ಬಿ.ವೈ.ವಿಜಯೇಂದ್ರ*
Copy and paste this URL into your WordPress site to embed
Copy and paste this code into your site to embed