*ಸಂಧಾನಕ್ಕೆ ಬಂದ ಕೇಂದ್ರ ನಾಯಕರನ್ನು ಮನೆಯಲ್ಲಿ ಕೂರಿಸಿ ಹೊರ ನಡೆದ ಕೆ.ಎಸ್.ಈಶ್ವರಪ್ಪ*
ಬಂಡಾಯದಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟನೆ Home add -Advt ಪ್ರಗತಿವಾಹಿನಿ ಸುದ್ದಿ: ಪುತ್ರ ಕಾಂತೇಶ್ ಗೆ ಲೋಕಸಭಾ ಚುನಾವಣೆ ಟಿಕೆಟ್ ಮಿಸ್ಸಾಗಿದ್ದಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ತಾವೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಈಶ್ವರಪ್ಪ ಮನವೊಲಿಕೆಗೆ ಯತ್ನಿಸಿ ರಾಜ್ಯ ಬಿಜೆಪಿ ನಾಯಕರು ವಿಫಲರಾಗಿದ್ದಾರೆ. ಯಾರು ಏನೇ ಹೇಳಿದರು ಪಕ್ಷ ಉಳಿವಿಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದು ಖಚಿತ. ನಿರ್ಧಾರದಲ್ಲಿ ಯಾವುದೇ ಬದಲಾವಣೆ … Continue reading *ಸಂಧಾನಕ್ಕೆ ಬಂದ ಕೇಂದ್ರ ನಾಯಕರನ್ನು ಮನೆಯಲ್ಲಿ ಕೂರಿಸಿ ಹೊರ ನಡೆದ ಕೆ.ಎಸ್.ಈಶ್ವರಪ್ಪ*
Copy and paste this URL into your WordPress site to embed
Copy and paste this code into your site to embed