Kannada NewsKarnataka NewsLatest

*15 KAS ಅಧಿಕಾರಿಗಳ ದಿಢೀರ್ ವರ್ಗಾವಣೆ*

ಬೆಂಗಳೂರು: ಐಎ ಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ.

ಇದೀಗ 15 ಕೆಎಎಸ್ ಅಧಿಕಾರಿಗಳನ್ನು ಧೀಡಿರ್ ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Home add -Advt

ಎಂ.ಜಿ.ಶಿವಣ್ಣ, ರೇಷ್ಮಾ ತಾಳಿಕೋಟಿ, ಪ್ರಮೋದ್ ಪಾಟೀಲ್, ಎನ್.ಮನೋರಮಾ, ಶಿವಾನಂದ್ ಪಿ ಸಾಗರ್ ಸೇರಿದಂತೆ ಒಟ್ಟು 15 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.


Related Articles

Back to top button