*ತಂದೆಯನ್ನು ಕೊಲೆ ಮಾಡಿದ್ದಕ್ಕೆ 17 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ*

ಪ್ರಗತಿವಾಹಿನಿ ಸುದ್ದಿ: ಹಲವು ವರ್ಷಗಳ ಹಿಂದೆ ತನ್ನ ತಂದೆಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು ಮಗ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 17 ವರ್ಷಗಳ ಹಿಂದೆ ನಡೆದಿದ್ದ ತಂದೆಯ ಕೊಲೆಗೆ ಮಗ ಸೇಡು ತೀರಿಸಿಕೊಳ್ಳುವ ಮೂಲಕ ಶಿವರಾಯ ಮಾಲಿ ಪಾಟೀಲ್ ಎಂಬಾತನನ್ನು ತಲ್ವಾರ್ ನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ.Home add -Advt ಜಮೀನಿನ ಕೆಲಸ ಮುಗಿ ವಾಪಾಸ್ ಆಗುತ್ತಿದ್ದ ಶಿವರಾಯ ಪಾಟೀಲ್ ಎಂಬಾತನನ್ನು ಲಕ್ಷ್ಮೀ ಕಾಂತ್ ಎಂಬಾತ ಬರ್ಬರವಾಗಿ ಕೊಲೆಗೈದಿದ್ದಾನೆ. 2008ರಲ್ಲಿ ಲಕ್ಷ್ಮೀ ಕಾಂತ್ ತಂದೆ … Continue reading *ತಂದೆಯನ್ನು ಕೊಲೆ ಮಾಡಿದ್ದಕ್ಕೆ 17 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ*