*BREAKING: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನ; ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಸಂಚಾರಿ ಠಾಣೆ-1ರಲ್ಲಿ ಕಾನ್ಸ್ ಟೇಬಲ್ ಆಗಿದ್ದ ಚಂದ್ರಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಚಂದ್ರಕಾಂತ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲಧಿಕಾರಿಗಳಿಂದ ಹಫ್ತಾ ವಸೂಲಿಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಕಾನ್ಸ್ ಟೇಬಲ್ ಚಂದ್ರಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಂದ್ರಕಾಂತ್ ಅವರನ್ನು ಫರಹತಾಬಾದ್ ಠಾಣೆಗೆ ವರ್ಗಾವಣೆ ಮಾಡಿ ಪೊಲೀಸ್ ಆಯುಕ್ತ ಆರ್.ಚೇತನ್ ಆದೇಶ ಹೊರಡಿಸಿದ್ದರು. ಅಧಿಕಾರಿಗಳು ತಮಗೆ ಬೇಡವಾದವರನ್ನು ವರ್ಗಾವಣೆ … Continue reading *BREAKING: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಯತ್ನ; ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ*