*ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟ:10 ಕಾರ್ಮಿಕರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಹೋಟೆಲ್‌ ನಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡಿದ್ದು, 10 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಸಂಭವಿಸಿದೆ.   ಈ ಭೀಕರ ಘಟನೆ ಕಲಬುರಗಿಯ ಸಪ್ತಗಿರಿ ಆರೇಂಜ್ ಹೋಟೆಲ್‌ನಲ್ಲಿ ಬೆಳಿಗ್ಗೆ 6.15ರ ಸುಮಾರಿಗೆ ಸಂಭವಿಸಿದೆ. ಗ್ರಾಹಕರು ಇಲ್ಲದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ‌. ಘಟನೆಯಲ್ಲಿ ಕಾರ್ಮಿಕರಾದ ರಾಕೇಶ್, ಶಂಕರ್, ಗುರುಮೂರ್ತಿ, ಪ್ರಶಾಂತ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್ ಲಕ್ಷ್ಮಣ ಸೇರಿ 10 ಜನ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಫೋಟಗೊಂಡಾಗ ಕೆಲ ಕಾರ್ಮಿಕರು ಹೊರಗಡೆ ಬಂದಿದ್ದಾರೆ. … Continue reading *ಹೋಟೆಲ್‌ನಲ್ಲಿ ಸಿಲಿಂಡರ್ ಸ್ಫೋಟ:10 ಕಾರ್ಮಿಕರ ಸ್ಥಿತಿ ಗಂಭೀರ*