*ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ*
ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023 ಅಂಗವಾಗಿ ಶನಿವಾರ ಕಲಬುರಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.Home add -Advt ತದನಂತರ ನೆರೆದ ಜನಸ್ತೋಮದತ್ತ ಕೈಬೀಸಿ ಕಲ್ಯಾಣ ಕರ್ನಾಟಕ ಉತ್ಸವದ ಶುಭಕೋರಿದರು. ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಪಟೇಲ್ ಅವರ ಮೂರ್ತಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ … Continue reading *ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ; ಸರ್ದಾರ್ ವಲ್ಲಭಭಾಯಿ ಪಟೇಲ್ ಮೂರ್ತಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ*
Copy and paste this URL into your WordPress site to embed
Copy and paste this code into your site to embed