*ಕಲ್ಯಾಣೋತ್ಸವ ಹಾಗೂ ಸ್ಟಾರ್ಟ್‌ಅಪ್‌ ಕಂಪನಿಗಳ ಜೊತೆ ಸಭೆ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌*

ಪ್ರಗತಿವಾಹಿನಿ ಸುದ್ದಿ: ಟಿಟಿಡಿ ಅಧ್ಯಕ್ಷರಾದ ಬಿ.ಆರ್‌ ನಾಯ್ಡು ಅವರು ನಾಳೆಯಿಂದ ಮೂರು ದಿನಗಳ ಕಾಲ ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರುಗಳನ್ನು ಭೇಟಿ ಮಾಡಲಿದ್ದಾರೆ ಎಂದು ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ.  ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಟಿಟಿಡಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಬೆಂಗಳೂರು ನಗರಕ್ಕೆ ಬಿ ಆರ್‌ ನಾಯ್ಡು ಅವರು ಆಗಮಿಸುತ್ತಿದ್ದಾರೆ. ಈ ಪ್ರವಾಸದ ಸಂಧರ್ಭದಲ್ಲಿ ಹೊಸ … Continue reading *ಕಲ್ಯಾಣೋತ್ಸವ ಹಾಗೂ ಸ್ಟಾರ್ಟ್‌ಅಪ್‌ ಕಂಪನಿಗಳ ಜೊತೆ ಸಭೆ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌*