*ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಬುಧವಾರ ಮುಂಜಾನೆ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಕನ್ನಡ ಸಂಘಟನೆಗಳು ಸುದೀರ್ಘವಾಗಿ ಚರ್ಚಿಸಿದವು. ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ನಡೆದ ಚರ್ಚೆಗಳು, ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ ನೂರು ದಿನಗಳಿಂದಲೂ ನಡೆದಿರುವ ಕನ್ನಡ ಸಂಘಟನೆಗಳ ಹೋರಾಟ, … Continue reading *ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು*