*ದೇಶ ಅಂದಾಗ ಎಲ್ಲರೂ ಒಂದೇ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಾಪು ಮಾರಿಯಮ್ಮನವರ ದೇವಸ್ಥಾನಕ್ಕೆ ಸಚಿವರ ಭೇಟಿ Home add -Advt ಪ್ರಗತಿವಾಹಿನಿ ಸುದ್ದಿ: ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ … Continue reading *ದೇಶ ಅಂದಾಗ ಎಲ್ಲರೂ ಒಂದೇ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*