*ಭಾರಿ ಮಳೆ ಮುನ್ಸೂಚನೆ: ರಾಜ್ಯದ 29 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಮುಂದಿನ ಒಂದು ವಾರಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 9ರವರೆಗೆ ಮರೆಳೆಯಾಗಲಿದೆ. ಕರ್ನಾಟದ 29 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆಯಾಗಲಿದೆ. ಈ ಹಿನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಉತ್ತರ ಕನ್ನಡ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ … Continue reading *ಭಾರಿ ಮಳೆ ಮುನ್ಸೂಚನೆ: ರಾಜ್ಯದ 29 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed