*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಜೆಡಿಎಸ್ ಶಾಸಕಿ*
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿ ದೇವದುರ್ಗದ ಶಾಸಕಿ ಜೆಡಿಎಸ್ ನ ಕರೆಮ್ಮ ನಾಯಕ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಜೆಡಿಎಸ್ ಶಾಸಕಿಯ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. *ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರ ಪ್ರಶ್ನೆ ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟ ಆರ್.ಅಶೋಕ್* Home add -Advt
Copy and paste this URL into your WordPress site to embed
Copy and paste this code into your site to embed