*ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನಕ್ಕೆ ಸಿಎಂಗೆ ಮನವಿ*
ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮ ಪ್ರಮಾಣದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಬೇಕುHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು. ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ … Continue reading *ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನಕ್ಕೆ ಸಿಎಂಗೆ ಮನವಿ*
Copy and paste this URL into your WordPress site to embed
Copy and paste this code into your site to embed