*ಸೆ.25 ಹಾಗೂ 26ರಂದು ರಾಜ್ಯದ ಯಾವ ಯಾವ ನಗರಗಳು ಸಂಪೂರ್ಣ ಬಂದ್? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಸೆ.26ರಂದು ರಾಜಧಾನಿ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ರಾಜಧಾನಿ ಬೆಂಗಳೂರು ಸಂಪೂರ್ಣ ಸ್ತಬ್ಧಗೊಳ್ಳಲಿದೆ. ಸೆ.25 ಹಾಗೂ 26ರಂದು ರಾಜ್ಯದ ಬೇರೆ ಬೇರೆ ನಗರಗಳು ಕೂಡ ಬಂದ್ ಆಗಲಿವೆ. ಕಾವೇರಿ ನೀರಿಗಾಗಿ ಆಗ್ರಹಿಸಿ ಸೆ.26ರಂದು ಬೆಂಗಳೂರು ಬಂದ್ ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದೆ. ಬಂದ್ ಗೆ ಕೆ.ಎಸ್.ಆರ್.ಟಿ.ಸಿ, ಖಾಸಗಿ ಬಸ್ ಸಂಘಟನೆಗಳು, ಓಲಾ, ಊಬರ್, ಹೋಟೆಲ್ … Continue reading *ಸೆ.25 ಹಾಗೂ 26ರಂದು ರಾಜ್ಯದ ಯಾವ ಯಾವ ನಗರಗಳು ಸಂಪೂರ್ಣ ಬಂದ್? ಇಲ್ಲಿದೆ ಮಾಹಿತಿ*