*ಮಾರ್ಚ್ 22ರಂದು ಕರ್ನಾಟಕ ಬಂದ್: ಪರಭಾಷಿಗರು ಕನ್ನಡ ಕಲಿಯದಿದ್ದರೆ ರಾಜ್ಯಬಿಟ್ಟು ಹೋಗಿ*

ವಾಟಾಳ್ ನಾಗರಾಜ್ ಎಚ್ಚರಿಕೆ ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಮೇಲೆ ಪರಭಾಷಿಗರ ಹಲ್ಲೆ, ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಶನಿವಾರ ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆ ಎಂದರು. ಎಂಇಎಸ್, ಶಿವಸೇನೆಯನ್ನು ನಿಷೇಧ ಮಾಡಬೇಕು. ಬೆಳಗಾವಿಯಲ್ಲಿ ಸಂಭಾಜಿ, ಶಿವಾಜಿ ಪ್ರತಿಮೆ … Continue reading *ಮಾರ್ಚ್ 22ರಂದು ಕರ್ನಾಟಕ ಬಂದ್: ಪರಭಾಷಿಗರು ಕನ್ನಡ ಕಲಿಯದಿದ್ದರೆ ರಾಜ್ಯಬಿಟ್ಟು ಹೋಗಿ*