*ಮಾರ್ಚ್ 22ರಂದು ಏನಿರುತ್ತೆ? ಏನಿರಲ್ಲ?*

ಕರ್ನಾಟಕ ಬಂದ್ ಪ್ರಗತಿವಾಹಿನಿ ಸುದ್ದಿ: ಕನ್ನಡಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ, ಕನ್ನಡ ಭಾಷೆ, ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಆಗ್ರಹಿಸಿ ಈ ಬಂದ್ ಗೆ ಕರೆ ನೀಡಲಾಗಿದೆ. ಮಾರ್ಚ್ 22ರಂದು ಶನಿವಾರ ಇಡೀ ಕರ್ನಾಟಕ ಸ್ಥಬ್ದಗೊಳ್ಳುವುದು ಖಚಿತವಾಗಿದೆ. ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ. ಅಂಗಡಿ ಮುಂಗಟ್ಟು, ವ್ಯಾಪಾರ-ವಹಿವಾಟು, ವಾಹನ ಸಂಚಾರ ಸೇರಿದಂತೆ ಎಲ್ಲವೂ ಬಹುತೇಕ ಬಂದ್ ಆಗಲಿದೆ. ಮಾರ್ಚ್ 22ರಂದು … Continue reading *ಮಾರ್ಚ್ 22ರಂದು ಏನಿರುತ್ತೆ? ಏನಿರಲ್ಲ?*