*ಈ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ರಜೆ ನೀಡಿ: ಕೋವಿಡ್ ನಿಯಂತ್ರಣ ಸಭೆಯಲ್ಲಿ ಸೂಚನೆ*

ಸಿಎಂ ನೇತೃತ್ವದಲ್ಲಿ ಅಧಿಕಾರಿಗಳ ಮಹತ್ವದ ಸಭೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಈ ಹಿನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರತಿವಾರ ಕೋವಿಡ್ ಟಾಸ್ಕ್ ಪೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಪರಿಸ್ಥಿತಿ ಗಂಭೀರವಾಗುವ ಮುನ್ನ ಅಗತ್ಯ ಔಷಧ, ಆಕ್ಸಿಜನ್, ವೆಂಟಿಲೇಟರ್ ಸಿದ್ಧಪಡಿಸಬೇಕು ಎಂದರು. ಜ್ವರ, ನೆಗಡಿ, ಕೆಮ್ಮು ಇರುವ ಮಕ್ಕಳಿಗೆ … Continue reading *ಈ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ರಜೆ ನೀಡಿ: ಕೋವಿಡ್ ನಿಯಂತ್ರಣ ಸಭೆಯಲ್ಲಿ ಸೂಚನೆ*