*ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ಜನರ ಅಹವಾಲು ಆಲಿಸಲು ಮನೆ ಬಾಗಿಲಿಗೆ ಬಂತು ಸರ್ಕಾರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು : ಬೆಂಗಳೂರಿನ ನಾಗರೀಕರು ತಮ್ಮ ಅಹವಾಲುಗಳನ್ನು ನಮ್ಮ ಮನೆವರೆಗೂ ತರುವುದನ್ನು ತಪ್ಪಿಸಿ, ಸರ್ಕಾರವೇ ಅವರ ಬಳಿಗೆ ಹೋಗಿ ಅವರ ಸಮಸ್ಯೆ ಆಲಿಸಲು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಕಾರ್ಯಕ್ರಮದ ಪೂರ್ವಭಾವಿ ಸಭೆ ನಂತರ ಬಿಬಿಎಂಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು 3 ರಿಂದ ತಿಂಗಳಾಂತ್ಯದವರೆಗೂ 10 ದಿನಗಳ ಕಾಲ ಜನಸಂಖ್ಯೆಗೆ ಅನುಗುಣವಾಗಿ ಎರಡು ಮೂರು … Continue reading *ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ಜನರ ಅಹವಾಲು ಆಲಿಸಲು ಮನೆ ಬಾಗಿಲಿಗೆ ಬಂತು ಸರ್ಕಾರ*
Copy and paste this URL into your WordPress site to embed
Copy and paste this code into your site to embed