*RAIN ALERT: ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ-ಗುಡುಗು-ಭಾರಿ ಮಳೆ ಎಚ್ಚರಿಕೆ!*
ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಾರ್ವಜನಿಕರಿಗೆ ಸೂಚನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲಿಯೂ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮನೆಯಲ್ಲಿಯೇ ಇರುವಂತೆ ಹಾಗೂ ವಿದ್ಯುತ್ ಉಪಕರಣಗಳಿಂದ ದೂರವಿರುವಂತೆ ಸೂಚನೆ ನೀಡಿದೆ.Home add -Advt ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗುಲಬರ್ಗ, ಯಾದಗಿರಿ ಹಾಗೂ … Continue reading *RAIN ALERT: ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ-ಗುಡುಗು-ಭಾರಿ ಮಳೆ ಎಚ್ಚರಿಕೆ!*
Copy and paste this URL into your WordPress site to embed
Copy and paste this code into your site to embed