*ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: 17 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದ್ದು, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮತ್ತು 2 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆ ಕಾಲ ಬೆಂಗಳೂರಲ್ಲಿ ಸಾಧಾರಣ ಮಳೆ ಸಾಧ್ಯತೆ ಇದ್ದು, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, … Continue reading *ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: 17 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed