*ಕೆಪಿಎಸ್ಸಿ ಅಧ್ಯಕ್ಷರ ರಾಜೀನಾಮೆಗೆ ಸದಸ್ಯರು ಅಂಗೀಕರಿಸಿದ್ದ ನಿರ್ಣಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಯೋಗದ ಸದಸ್ಯರು ಅಂಗೀಕರಿಸಿದ್ದ ನಿರ್ಣಯದ ಜಾರಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿ, ಸದಸ್ಯರು ಅಂಗೀಕರಿಸಿದ್ದ ನಿರ್ಣಯದ ಆಧಾರದ ಮೇಲೆ ಯಾವುದೇ ಮುಂದಿನ ಕ್ರಮ ಕೈಗೊಳ್ಳದಂತೆ ಪ್ರತಿವಾದಿಗಳಿಗೆ ಮಧ್ಯಂತರ ಆದೇಶ ನೀಡಿದೆ. ಇತ್ತೀಚೆಗೆ ಕೆಪಿಎಸ್ಸಿಯಲ್ಲಿ … Continue reading *ಕೆಪಿಎಸ್ಸಿ ಅಧ್ಯಕ್ಷರ ರಾಜೀನಾಮೆಗೆ ಸದಸ್ಯರು ಅಂಗೀಕರಿಸಿದ್ದ ನಿರ್ಣಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ*
Copy and paste this URL into your WordPress site to embed
Copy and paste this code into your site to embed