*ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ಬಿಲ್ ವಾಪಸ್*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರು ಹಾಗೂ ಪರಿಸರಪ್ರೇಮಿಗಳ ಭಾರಿ ವಿರೋಧದ ಬಳಿಕ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸಚಿವ ಸಂಪುಟ ಸಭೆ ಹಿಂಪಡೆಯಲು ಪಡೆಯಲು ತೀರ್ಮಾನ ಕೈಗೊಂಡಿದೆ.Home add -Advt ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ನಿರ್ಧರಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಈ ವಿಧೇಯಕವನ್ನು ತರಾತುರಿಯಲ್ಲಿ ಉಭಯಸದನಗಳಲ್ಲಿ ಅಂಗೀಕರಿಸಲಾಗಿತ್ತು. ಅಲ್ಲದೇ ರಾಜ್ಯಪಾಲರಿಗೂ ವಿಧೇಯಕವನ್ನು ಕಳುಹಿಸಲಾಗಿತ್ತು. ಆದರೆ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ … Continue reading *ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ಬಿಲ್ ವಾಪಸ್*
Copy and paste this URL into your WordPress site to embed
Copy and paste this code into your site to embed