*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಮುಂಗಾರು ಎಂಟ್ರಿಯಾಗುತ್ತಿದ್ದಂತೆ ಅಬ್ಬರಿಸಿದ್ದ ಮಳೆರಾಯ ಬಳಿಕ ಸುಳಿವಿಲ್ಲದಂತಾಗಿದ್ದಾನೆ. ಆದರೆ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯದಲ್ಲಿ ಜೂನ್ 12ರಿಂದ ಭಾರಿ ಮಳೆಯಾಗಲಿದೆ. ಅದರಲ್ಲಿಯೂ ಕೆಲ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಗಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed