*ರಾಜ್ಯದಲ್ಲಿ ವರುಣಾರ್ಭಟಕ್ಕೆ 38 ಜನರು ಬಲಿ; 2682 ಮನೆಗಳು, 189 ಸೇತುವೆಗಳು ಸಂಪೂರ್ಣ ಹಾನಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಅನಾಹುತದಲ್ಲಿ ಈವರೆಗೆ 38 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಈವೇಳೆ ರಾಜ್ಯದಲ್ಲಿ ಮಳೆ ಹಾನಿ, ಮಳೆ ಕೊರತೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಾಜ್ಯದಲ್ಲಿ ಜೂನ್‌ ತಿಂಗಳಿನಲ್ಲಿ ಭಿಪರ್‌ ಜಾಯ್‌ ಚಂಡಮಾರುತದ ಕಾರಣದಿಂದಾಗಿ … Continue reading *ರಾಜ್ಯದಲ್ಲಿ ವರುಣಾರ್ಭಟಕ್ಕೆ 38 ಜನರು ಬಲಿ; 2682 ಮನೆಗಳು, 189 ಸೇತುವೆಗಳು ಸಂಪೂರ್ಣ ಹಾನಿ*