*ಜೂ 25 ರ ವರೆಗೆ ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕಳೆದ 8-10 ದಿನ ರಾಜ್ಯದಲ್ಲಿ  ಅಬ್ಬರಿಸಿದ ಮಳೆ ಈಗ ಬ್ರೆಕ್ ನೀಡಿದ್ದಾನೆ. ಜೂನ್ 25 ರವರೆಗೆ ವರುಣ ವಿರಾಮ ಕೊಡಲಿದ್ದು, ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ … Continue reading *ಜೂ 25 ರ ವರೆಗೆ ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ*