*ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ*

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಪ್ರಗತಿವಾಹಿನಿ ಸುದ್ದಿ: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: … Continue reading *ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ*