*ಕರ್ನಾಟಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್ ನೀರು ಹರಿಸಲು ಆದೇಶ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ  ಶಿಫಾರಸು ಮಾಡಿದ್ದು, ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ‌.  ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವು ಇಳಿಕೆಯಾಗುತ್ತಿರುವುದರ ನಡುವೆಯೂ ನೀರು ಹರಿಸುವಂತೆ ಆದೇಶ ಮಾಡಿರುವುದು ಕಾವೇರಿ ಜಲವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.Home add -Advt 15 ದಿನಗಳ ಕಾಲ ನೀರು ಹರಿಸಬೇಕು. ದಿನಕ್ಕೆ ಅರ್ಧ ಟಿಎಂಸಿ ಅಡಿಯಂತೆ ಒಟ್ಟು 7.8 ಟಿಎಂಸಿ ಅಡಿ ನೀರು ಬಿಡಬೇಕಿದೆ ಎಂದು ಸಿಡಬ್ಲ್ಯುಆರ್‌ಸಿ ಹೇಳಿದೆ ಜಲಸಂಪನ್ಮೂಲ ಸಚಿವ … Continue reading *ಕರ್ನಾಟಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್ ನೀರು ಹರಿಸಲು ಆದೇಶ*