*ವಿಶ್ವವಿದ್ಯಾಲಯ ಚುನಾವಣೆಯಲ್ಲಿ ಸೋಲು; ಮನನೊಂದ ನೌಕರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಚಂದ್ರಕಾಂತ್ ಸಾವಳಗಿ (55) ಆತ್ಮಹತ್ಯೆಗೆ ಶರಣಾದ ಕರ್ನಾಟಕ ವಿಸ್ವ ವಿದ್ಯಾಲಯದ ನೌಕರ. ಕರ್ನಾಟಕ ವಿಶ್ವವಿದ್ಯಾಲಯ ನೌಕರರ ಸಂಘದ ಚುನಾವಣೆ ಇತ್ತೀಚೆಗೆ ನಡೆದಿತ್ತು. ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆಗಿದ್ದ ಚಂದ್ರಕಾಂತ್ ಸಾವಳಗಿ ಕೂಡ ಸ್ಪರ್ಧಿಸಿದ್ದರು. ಆದರೆ ಸೋಲನುಭವಿಸಿದ್ದರು ಎನ್ನಲಾಗಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಶನಿವಾರ ಧಾರವಾಡದ ಮುರುಘಾ ಮಠ ಬಳಿಯ ಮನೆಗೆ ವಾಪಸ್ ಆದ ಚಂದ್ರಕಾಂತ್ … Continue reading *ವಿಶ್ವವಿದ್ಯಾಲಯ ಚುನಾವಣೆಯಲ್ಲಿ ಸೋಲು; ಮನನೊಂದ ನೌಕರ ಆತ್ಮಹತ್ಯೆ*