*ವಾಲ್ಮೀಕಿ ನಿಗಮ, ಮುಡಾ ಹಗರಣ ಆಯ್ತು, ಈಗ ಕರ್ನಾಟಕ ವಕ್ಫ್ ಬೋರ್ಡ್ ನಲ್ಲಿಯೂ ಅಕ್ರಮ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ, ಮೂಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಗಳ ಬೆನ್ನಲ್ಲೇ ಇದೀಗ ಕರ್ನಾಟಕ ವಕ್ಫ್ ಬೋರ್ಡ್ ನಲ್ಲಿಯೂ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಅಂಶ ಬಯಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ನ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ವಕ್ಫ್ ಮಂಡಳಿ ದೂರು ದಾಖಲಿಸಿದೆ. ವಕ್ಫ್ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹ್ಮದ್ ಅಬ್ಬಾಸ್ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. … Continue reading *ವಾಲ್ಮೀಕಿ ನಿಗಮ, ಮುಡಾ ಹಗರಣ ಆಯ್ತು, ಈಗ ಕರ್ನಾಟಕ ವಕ್ಫ್ ಬೋರ್ಡ್ ನಲ್ಲಿಯೂ ಅಕ್ರಮ ಬಹಿರಂಗ*