Latest

ರಾಜ್ಯದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 11 ಪೊಲೀಸರಿಗೆ ವಿಶೇಷ ಕಾರ್ಯಾಚರಣೆಗಾಗಿ ನೀಡುವ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಸಂತೋಷ್ ಬಾಬು, ಇನ್ಸ್ ಪೆಕ್ಟರ್ ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್, ಹೆಚ್.ವಿ.ಸುದರ್ಶನ್, ಎಸ್.ಆರ್.ಶ್ರೀಧರ್ ಅವರಿಗೆ ಪದಕ ಲಭಿಸಿದೆ.

Related Articles

ಎಎಸ್ ಐಗಳಾದ ಶೌಖತ್ ಅಲಿ, ಫಕ್ರುದ್ದೀನ್, ಅಕ್ಬರ್ ಸೋಮಶೇಖರ್, ಕೃಷ್ಣ ದೇವೇಗೌಡ ಸೇರಿದಂತೆ 11 ಪೊಲೀಸರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Home add -Advt

Related Articles

Back to top button