ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
Kannada News
1 hour ago
*ಸಿಎನ್ಜಿ ದರ ಮತ್ತೆ ಹೆಚ್ಚಳ*
Politics
14 hours ago
*ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ.ಶಿವಕುಮಾರ್*
Crime
15 hours ago
*ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: 6 ಜನರ ಹತ್ಯೆ*
1 hour ago
*ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾವು*
1 hour ago
*ಭೀಮಾತೀರದಲ್ಲಿ 6 ಜನರ ಹತ್ಯೆ: ಘಟನಾ ಸ್ಥಳಕ್ಕೆ ಐಜಿಪಿ ಸಂದೀಪ ಪಾಟೀಲ್ ಭೇಟಿ*
1 hour ago
*ಸಿಎನ್ಜಿ ದರ ಮತ್ತೆ ಹೆಚ್ಚಳ*
2 hours ago
*ದೆಹಲಿಯಿಂದ ವಾಪಸ್ ಆದ ಡಿ.ಕೆ. ಶಿವಕುಮಾರ್: ಸಚಿವರ ಪಟ್ಟಿ ಸಿದ್ದ..?*
13 hours ago
*ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ…: ಡಿ.ಕೆ. ಶಿವಕುಮಾರ್*
14 hours ago
*ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ.ಶಿವಕುಮಾರ್*
14 hours ago
*BREAKING: ಧಾರಾಕಾರ ಮಳೆಗೆ ಮತ್ತೊಂದು ಕಾಂಪೌಂಡ್ ಕುಸಿತ: ಆಟೋ ಚಾಲಕ ಸ್ಥಳದಲ್ಲೇ ಸಾವು
15 hours ago
*ವೈದ್ಯನ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಕೇರ್ ಟೇಕರ್ ಅರೆಸ್ಟ್*
15 hours ago
*ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಅವಶ್ಯಕ ಡಾ. ಕರ್ನಲ್ ಎಂ.ದಯಾನಂದ*
15 hours ago
*ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: 6 ಜನರ ಹತ್ಯೆ*
Related Articles
Check Also
Close



