*ಡಿಜಿ-ಐಜಿಪಿಯಾಗಿ ಡಾ.ಸಲೀಂ ನೇಮಕಾತಿ ರದ್ದುಪಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ವಕೀಲೆ ಪತ್ರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಿರುವುದನ್ನು ವಕೀಲೆ ಸುಧಾ ಕಟ್ಟಾ ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್ ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ಡಾ.ಎಂ.ಎ.ಸಲೀಂ ಅವರನ್ನು ಡಿಜಿ-ಐಜಿಪಿಯನ್ನಾಗಿ ನೇಮಕ ಮಾಡಿದ್ದು, ಈ ನೇಮಕಾತಿ ರದ್ದು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ವಕೀಲೆ ಸುಧಾ ಪತ್ರ ಬರೆದಿದ್ದಾರೆ. 7 ದಿನಗಳಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಪಿಐಎಲ್ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ನೇಮಕಾತಿ ಬಗ್ಗೆ ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೇ … Continue reading *ಡಿಜಿ-ಐಜಿಪಿಯಾಗಿ ಡಾ.ಸಲೀಂ ನೇಮಕಾತಿ ರದ್ದುಪಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ವಕೀಲೆ ಪತ್ರ*