*ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕಾಗಿದ್ದು, ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಜೂನ್ 29ರವರೆಗೆ … Continue reading *ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*