*ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ರಾಜ್ಯದ ಜನತೆಗೆ ತಂಪೆರೆದ ಮಳೆರಾಯ; ವರುಣಾರ್ಭಟಕ್ಕೆ ಕೆಲವೆಡೆ ಜನಜೀವನ ಅಸ್ತವ್ಯಸ್ಥ*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣ ದೇವ ತಂಪೆರೆದಿದ್ದಾನೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರಿಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.Home add -Advt ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ದಕ್ಷಿನ ಕರ್ನಾಕದ ಹಲವೆಡೆಗಳಲ್ಲಿ ಭಾರಿ ಮಳೆಯಾಗಿದ್ದು, ಇನ್ನು ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದೆ. ಹಲವೆಡೆ ಗುಡುಗು, ಸಿಡಿಲಿನಿಂದಾಗಿ ಅನಾಹುತಗಳು ಸಂಭವಿಸಿವೆ. ರಣ ಬಿಸಿಲಿಗೆ ಕಾಡ ಕಾವಲಿಯಂತಾಗಿದ್ದ ಇಳೆ ತಂಪಾಗಿದ್ದು, ರಾಜ್ಯದೆಲ್ಲೆಡೆ ವಾತಾವರಣವೂ ತಣ್ಣಗಾಗಿದೆ. ಈ ನಡುವೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಪ್ಪಳ, … Continue reading *ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ರಾಜ್ಯದ ಜನತೆಗೆ ತಂಪೆರೆದ ಮಳೆರಾಯ; ವರುಣಾರ್ಭಟಕ್ಕೆ ಕೆಲವೆಡೆ ಜನಜೀವನ ಅಸ್ತವ್ಯಸ್ಥ*