ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರತ್ಯೇಕ ಘಟನೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಬಿಲಾಲ್ ಚೌಧರಿ (70) ಎಂಬುವವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ. ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲಿಗೆ ಯುವಕನೊಬ್ಬ ಬಲಿಯಾಗಿದ್ದಾರೆ. 20 ವರ್ಷದ ಮೈಲಾರಪ್ಪ ಉಣಕಲ್ … Continue reading *ಸಿಡಿಲು ಬಡಿದು ಇಬ್ಬರು ಸಾವು*
Copy and paste this URL into your WordPress site to embed
Copy and paste this code into your site to embed