*ವರುಣಾರ್ಭಟಕ್ಕೆ 8 ಜನರು ಬಲಿ: ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ; ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡುಲು ಸಹಿತ ಭಾರಿ ಮಳೆಯಾಗಿದ್ದು, ಮಳೆಯಿಂದಾದ ಅವಾಂತರದಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಹಲವೆಡೆ ಅನಾಹುತ ಸಂಭವಿಸಿದ್ದು, ಸಿಡಿಲು ಬಡಿದು ಹಾಗೂ ಇತರ ಮಳೆ ಅನಾಹುತದಿಂದಾಗಿ ಈವರೆಗೆ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಇನ್ನೂ ಒಂದು ವಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ … Continue reading *ವರುಣಾರ್ಭಟಕ್ಕೆ 8 ಜನರು ಬಲಿ: ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ; ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed