*ರಾಜ್ಯದಲ್ಲಿ ಮಹಾಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ಈಗಾಗಲೇ ನಲುಗಿ ಹೋಗಿವೆ. ಈ ನಡುವೆ ರಾಜ್ಯದಲ್ಲಿ ಆಗಸ್ಟ್ 3ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಆಗಸ್ಟ್ 3ರವರೆಗೆ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 1ರಂದು ಆರೇಂಜ್ ಅಲರ್ಟ್ … Continue reading *ರಾಜ್ಯದಲ್ಲಿ ಮಹಾಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*