*ಕರ್ನಾಟಕ, ಮಹಾರಾಷ್ಟ್ರದಲ್ಲಿ NIA ದಾಳಿ; ಓರ್ವ ಶಂಕಿತನ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎನ್ ಐಎ ಅಧಿಕಾರಿಗಳು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 44 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಸಿಸ್ ಉಗ್ರರ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ತಂಡ ಕರ್ನಾಟಕದ ಒಂದು, ಮಹಾರಾಷ್ಟ್ರದ ಪುಣೆಯ 2 ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರ 9 ಹಾಗೂ ಭಾಯಂದರ್ ನಲ್ಲಿ ಒಂದು ಸ್ಥಳಗಳಲ್ಲಿ ದಾಳಿ ನಡೆಸಿದೆ. ಐಸಿಸ್ ಭಯೋತ್ಪಾಧನೆ ಪ್ರಕರಣದಲ್ಲಿ ಇವರೆಗೆ 13 ಶಂಕಿತರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಿದ್ದಾರೆ. ಇಂದಿನ ದಾಳಿಯಲ್ಲಿ ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ … Continue reading *ಕರ್ನಾಟಕ, ಮಹಾರಾಷ್ಟ್ರದಲ್ಲಿ NIA ದಾಳಿ; ಓರ್ವ ಶಂಕಿತನ ಬಂಧನ*