*ರಾಜ್ಯಕ್ಕೆ ಮುಂಗಾರು ಎಂಟ್ರಿ: ಗುಡುಗು ಸಹಿತ ಭಾರಿ ಮಳೆ; ರೈತರಲ್ಲಿ ಮೂಡಿದ ಮಂದಹಾಸ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆಯೇ ಮುಂಗಾರು ಆಗಮನವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷೀ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಿದ್ಧತೆ ಬರದಿಂದ ಸಾಗಿದೆ. ನಾಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದೆ ಎಂದು ಹೇಳಲಾಗಿತ್ತು. ಆದರೆ ಜೂನ್ 1ರಿಂದಲೇ ಮುಂಗಾರು ಮಳೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಇನ್ನು ಜೂನ್ … Continue reading *ರಾಜ್ಯಕ್ಕೆ ಮುಂಗಾರು ಎಂಟ್ರಿ: ಗುಡುಗು ಸಹಿತ ಭಾರಿ ಮಳೆ; ರೈತರಲ್ಲಿ ಮೂಡಿದ ಮಂದಹಾಸ*