*ಭೀಕರ ಅಪಘಾತ: ಮಧ್ಯಪ್ರದೇಶದಲ್ಲಿ ಬಲಿಯಾದ ಬೆಂಗಳೂರು ಇನ್ಸ್ ಪೆಕ್ಟರ್*

ಪ್ರಪ್ರಗತಿವಾಹಿನಿ ಸುದ್ದಿ: ಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ. ಸಾವನ್ನಪ್ಪಿದ್ದಾರೆ.Home add -Advt ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ … Continue reading *ಭೀಕರ ಅಪಘಾತ: ಮಧ್ಯಪ್ರದೇಶದಲ್ಲಿ ಬಲಿಯಾದ ಬೆಂಗಳೂರು ಇನ್ಸ್ ಪೆಕ್ಟರ್*