*ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಆಗಸ್ಟ್ 3ರ ಬಳಿಕ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಆಗಸ್ಟ್ 3ರ ಬಳಿಕ ಮಳೆ ಜೋರಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಬೆಳಗಾವಿ, ಬೀದರ್, ಗದಗ, ಹಾವೇರಿ,ಧಾರವಾಡ, ಕಲಬುರ್ಗಿ, ಯಾದಗಿರಿ, ವಿಜಯಪುರ, ವಿಜಯನಗರ, ಬಳ್ಳಾರಿ … Continue reading *ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*