Kannada NewsKarnataka NewsLatestPolitics

*ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ; ಸ್ಪೀಕರ್ ವಿರುದ್ಧ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ 10 ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ನಡೆ ಖಂಡಿಸಿ ಬಿಜೆಪಿ ಶಾಸಕರು ಇಂದು ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ವಿಧಾಸಭಾ ಕಲಾಪ ಬಹಿಷ್ಕರಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸಭೆಯಿದ ಬಿಜೆಪಿ 10 ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕೋಟಾಶ್ರೀನಿವಾಸ್ ಪೂಜಾರಿ, ಅರಗ ಜ್ಞಾನೇಂದ್ರ, ಮುನಿರತ್ನ, ಸುರೇಶ್ ಕುಮಾರ್, ಬೈರತಿ ಬಸವರಾಜ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

Related Articles

Back to top button