*ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನ: ರಾಜ್ಯದ ಈ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಳವಾಗುತ್ತಿದೆ. ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನವಿರಲಿದ್ದು, ಈಗಿರುವ ಉಷ್ಣಾಂಶಕ್ಕಿಂತ ಹಂತ ಹಂತವಾಗಿ 2 ಡಿಗ್ರಿ ಸೆಲ್ಶಿಯಸ್ನಿಂದ 3 ಡಿಗ್ರಿ ಸೆಲ್ಶಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ.Home add -Advt ಅದರಲ್ಲಿಯೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲ ಅಬ್ಬರ ಹೆಚ್ಚಾಗಿದ್ದು, ಉಷ್ಣ ಅಲೆ ಅಥವಾ ಹೀಟ್ ವೇವ್ ಆರಂಭವಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ, … Continue reading *ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನ: ರಾಜ್ಯದ ಈ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed