*ಯಾವ ಜಿಲ್ಲೆಗಳಲ್ಲಿ ಮಳೆ; ಯಾವ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಕೆ? ಇಲ್ಲಿದೆ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ವರುಣಾರ್ಭಟಕ್ಕೆ ಅನಾಹುತಗಳು ಸಂಭವಿಸಿವೆ. ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣ ದೇವ ತಂಪೆರೆದಿದ್ದಾನೆ. ಆದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯ ಸುಳಿವಿಲ್ಲ.Home add -Advt ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ ಭಾಗದಲ್ಲಿ ಮಳೆಯಾಗಿಲ್ಲ. ಆದರೆ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ಏಪ್ರಿಲ್ 15 ಹಾಗೂ 16ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, … Continue reading *ಯಾವ ಜಿಲ್ಲೆಗಳಲ್ಲಿ ಮಳೆ; ಯಾವ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಕೆ? ಇಲ್ಲಿದೆ ಮಾಹಿತಿ*
Copy and paste this URL into your WordPress site to embed
Copy and paste this code into your site to embed