*BREAKING: ಸಿಇಟಿ ಫಲಿತಾಂಶ ಪ್ರಕಟ; ಟಾಪರ್ ಯಾರು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕೆಸಿಇ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು 2.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಿದೆ. ಮೇ 20ರಿಂದ 22ರವರೆಗೆ ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕೆಸಿಇಟಿ ಪರೀಕ್ಷೆ ನಡೆದಿತ್ತು. ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಪ್ರಥಮ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಎಸ್.ಸುಮೇಧ್ 4ನೇ ಸ್ಥಾನ, … Continue reading *BREAKING: ಸಿಇಟಿ ಫಲಿತಾಂಶ ಪ್ರಕಟ; ಟಾಪರ್ ಯಾರು?*
Copy and paste this URL into your WordPress site to embed
Copy and paste this code into your site to embed