Belagavi NewsBelgaum NewsKannada NewsKarnataka NewsNationalPolitics
ಸಿ.ಟಿ ರವಿ ಬಂಧನ ಕೇಸ್ : ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.
ಎಂಎಲ್ ಸಿ ಸಿಟಿ ರವಿಗೆ ಆರೋಗ್ಯ ತಪಾಸಣೆ ನಡೆಸಿದ ಪೊಲೀಸರು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ಸಿ.ಟಿ ರವಿ ಪರ ಕೋರ್ಟ್ ನಲ್ಲಿ ಎಂ.ಬಿ. ಜಿರಲಿ ವಾದ ಮಂಡಿಸಿದ್ದಾರೆ.